September 6, 2026
ತಾಲೂಕು ಸುದ್ದಿನಿಧನಸರ್ಕಾರಿ ಇಲಾಖಾ ಸುದ್ದಿ

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ (42ವ) ಹೃದಯಾಘಾತ ನಿಧನರಾದ ಘಟನೆ ವರದಿಯಾಗಿದೆ.
ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ‌ ಭೂಮಿ
ಶಾಖೆಯ ನಿವ೯ಹಖರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya
error: Content is protected !!