September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಅವರಿಗೆ ಬೆಳ್ತಂಗಡಿಯಲ್ಲಿ ಕೆ.ಎಸ್.ಎಂ.ಸಿ ಎ ಧರ್ಮಸ್ಥಳ ವಲಯ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತಿಸಿ ಧರ್ಮಸ್ಥಳದ ಅವರ ಮನೆಯವರೆಗೆ ವಾಹ ಜಾಥಾದಲ್ಲಿ ಕರೆದೊಯ್ಯಲಾಗುವುದು. ಧರ್ಮಸ್ಥಳ‌ನಿವಾಸಿ ಡಿ ಲಾಲಿ ಹಾಗೂ ಸಾರಮ್ಮ ದಂಪತಿಗಳ ಪುತ್ರನಾಗಿರುವ ಅನೀಶ್ ಡಿ.ಎಲ್. ಕಳೆದ 20ವರ್ಷಗಳ ಕಾಲ ರಾಜಾಸ್ತಾನ್, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ.

Related posts

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya
error: Content is protected !!