26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಅವರಿಗೆ ಬೆಳ್ತಂಗಡಿಯಲ್ಲಿ ಕೆ.ಎಸ್.ಎಂ.ಸಿ ಎ ಧರ್ಮಸ್ಥಳ ವಲಯ ಸಮಿತಿಯ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತಿಸಿ ಧರ್ಮಸ್ಥಳದ ಅವರ ಮನೆಯವರೆಗೆ ವಾಹ ಜಾಥಾದಲ್ಲಿ ಕರೆದೊಯ್ಯಲಾಗುವುದು. ಧರ್ಮಸ್ಥಳ‌ನಿವಾಸಿ ಡಿ ಲಾಲಿ ಹಾಗೂ ಸಾರಮ್ಮ ದಂಪತಿಗಳ ಪುತ್ರನಾಗಿರುವ ಅನೀಶ್ ಡಿ.ಎಲ್. ಕಳೆದ 20ವರ್ಷಗಳ ಕಾಲ ರಾಜಾಸ್ತಾನ್, ಮಣಿಪುರ, ಉತ್ತರಾಖಂಡ, ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ.

Related posts

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!