23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು.

ಮೃತರು ಓರ್ವ ಪುತ್ರ ದ.ಕ .ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ ಸೇರಿದಂತೆ 2 ಗಂಡು 3 ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಒಳಗವನ್ನು ಅಗಲಿದ್ದಾರೆ.

ಮೃತರಿಗೆ ಕರ್ನಾಟಕ ಸರಕಾರ ಸ್ಪೀಕರ್ ಯು.ಟಿ.ಖಾದರ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹಿದಾಯತ್ತುಲ್ಲ ಕೆ.ಎ, ರಕ್ಷಿತ್ ಶಿವರಾಮ್,ಮನ್ ಶರ್ ತಂಙಳ್ ಹಾಗೂ ಪರಪ್ಪು ಮಸೀದಿ ಆಡಳಿತ ಸಮಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Related posts

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!