July 23, 2026
ನಿಧನ

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ನಿವಾಸಿ ಅವಿವಾಹಿತೆ ವಿಜಯಾ(43) ಎಂಬವರು ತೀವ್ರ ಜ್ವರದಿಂದ ಬಳಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಜ್ವರಕ್ಕೆ ಇವರು ಸ್ಥಳೀಯವಾಗಿ ಔಷಧಿ ಮಾಡಿದ್ದು, ಗುಣಮುಖರಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ ಭಾನುವಾರ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Related posts

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya
error: Content is protected !!