July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಮೊರ್ತಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಎಂ., ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ರೋಹಿಣಿ ಕೆ., ಟ್ರಸ್ಟಿಗಳಾದ ಹರೀಶ್ ಕಾರಿಂಜ, ಗಣೇಶ್ ನಾವೂರು, ತನಿಯಪ್ಪ ನಲ್ಕೆ, ತಿಮ್ಮಪ್ಪ ಗೋಲ್ತರ, ಶ್ರೀಮತಿ ಪೂರ್ಣಿಮ ಧರ್ಣಪ್ಪ ಮೂಲ್ಯ, ನಾವೂರಿನ ವೈದ್ಯರಾದ ಡಾ| ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

ಕಳೆದ 8 ವರ್ಷಗಳಿಂದ ಪ್ರತಿ ಬುಧವಾರ ನಾವೂರು ದೇವಸ್ಥಾನದಲ್ಲಿ ಭಗವದ್ಗೀತಾ ಪಾಠ-ಪಠಣ ತರಗತಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈಗಾಗಲೇ 12 ಹಾಗೂ 15 ಅಧ್ಯಾಯವನ್ನು ಕಂಠಪಾಠ ಮಾಡಿರುತ್ತಾರೆ. ಈ ವರ್ಷ 16 ಅಧ್ಯಾಯದ ಪಾಠ ಮುಂದುವರಿಯಲಿದ್ದು ಊರಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

Related posts

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!