25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಸಮಸ್ಯೆ

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು 110 ಕಿಮೀ. ಕ್ರಮಿಸಿ ಮತ ಚಲಾಯಿಸಿದರು.

Related posts

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!