ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

ಉಜಿರೆ: ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮವು ಜೂ.2ರಂದು ಉಜಿರೆ ಹಿಪ್ ಬಾಯ್ಸ್ ನೃತ್ಯ ಸಂಸ್ಥೆಯಲ್ಲಿ ನಡೆಯಿತು.

ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್ ಅಳದಂಗಡಿ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಸ್ಥ ಸಹನ್ ಎಂ.ಎಸ್ ಉಜಿರೆ, ತೀರ್ಪುಗಾರರಾದ ಭರತ್, ಸುಮನಾ, ವೈಷ್ಣವಿ, ಚೇತನ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ನೃತ್ಯ ತರಗತಿಯ ಸೀನಿಯರ್ಸ್ ವಿದ್ಯಾರ್ಥಿಗಳಾದ ಚಿಂತನ್, ಪ್ರಣಂ, ಪ್ರೀತಂ, ಸುಶಾಂತ್, ಕೀರ್ತನಾ, ರೇಖಾ, ಪ್ರಾಪ್ತಾ ಹೆಗ್ಡೆ , ದೀಕ್ಷಿತ್ ಅಶ್ವಿತಾ, ಅನುಶ್ರೀ, ಅನ್ವಿತಾ, ಹಿಮಾಲಿ, ನಿಖಿತಾ ಹೆಗ್ಡೆ, ಕವನಶ್ರೀ ಜೈನ್ ಹಾಗೂ ಆಮಂತ್ರಣ ಪರಿವಾರದ ಪ್ರಸಾದ್ ನಾಯಕ್ ಕಾರ್ಕಳ, ಅರುಣ್ ಜೈನ್ ಅಳದಂಗಡಿ, ಪ್ರಕಾಶ್ ಆಚಾರ್ಯ ಮೂಡಬಿದ್ರೆ, ವಿಜಯಚಂದ್ರ ಮುಂಡ್ಲಿ ಭಾಗವಹಿಸಿದ್ದರು.

ವಿಶೇಷ ನೃತ್ಯ ಸ್ಪರ್ಧೆಯಲ್ಲಿ ವಿಜೇತರಾಗಿ ಧೃತಿ ಟಿ.ಎಸ್. ಉಜಿರೆ (ಪ್ರಥಮ), ಮನ್ವಿತಾ ಪ್ರಭು (ದ್ವಿತೀಯ), ಬೆಸ್ಟ್ ಎಕ್ಸ್‌ಪ್ರೆಶನ್ ಅನ್ವಿತಾ ಉಜಿರೆ, ಎನರ್ಜಿಟಿಕ್ ಡಾನ್ಸರ್ ಸಮನ್ವಿ ಉಜಿರೆ, ಸ್ಟೈಲಿಶ್ ಡಾನ್ಸರ್ ಆಪ್ತ ಉಜಿರೆ ಮತ್ತು ಸನ್ಮಿತಾ ಕುಕ್ಕಾವು ಬಹುಮಾನ ಪಡೆದುಕೊಂಡರು.

ಅನ್ವಿತಾ ಸ್ವಾಗತಿಸಿದರು. ಹಿಮಾಲಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಪ್ತಾ ಹೆಗ್ಡೆ ವಂದಿಸಿದರು.

Related posts

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya
error: Content is protected !!