25.4 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

ಉಜಿರೆ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (೨೧ವ) ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ವಥ್ ರವರು ಜೂ.2ರಂದು ಉಜಿರೆ ಗ್ರಾಮದ ಮೇಲಿನ ಮಚಾರು ಎಂಬಲ್ಲಿರುವಾಗ ಕರುಣಾಕರ ಗೌಡ, ನಿತಿನ್ ಮತ್ತು ಹಾಗೂ ಇನ್ನೊಬ್ಬ ವ್ಯಕ್ತಿ ಬಂದಿದ್ದಾರೆ. ಅವರಲ್ಲಿ ಕರುಣಾಕರ ಗೌಡ ಎಂಬವರು ಅಶ್ವಥ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅಶ್ವತ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 64/2024, ಕಲಂ: 341,323,324,ಜೊತೆಗೆ 34 ಬಾ ದಂ ಸಂ ಮತ್ತು ಕಲಂ 3(1)(S) SC/ST ACT 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya
error: Content is protected !!