22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

ಉಜಿರೆ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (೨೧ವ) ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ವಥ್ ರವರು ಜೂ.2ರಂದು ಉಜಿರೆ ಗ್ರಾಮದ ಮೇಲಿನ ಮಚಾರು ಎಂಬಲ್ಲಿರುವಾಗ ಕರುಣಾಕರ ಗೌಡ, ನಿತಿನ್ ಮತ್ತು ಹಾಗೂ ಇನ್ನೊಬ್ಬ ವ್ಯಕ್ತಿ ಬಂದಿದ್ದಾರೆ. ಅವರಲ್ಲಿ ಕರುಣಾಕರ ಗೌಡ ಎಂಬವರು ಅಶ್ವಥ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅಶ್ವತ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 64/2024, ಕಲಂ: 341,323,324,ಜೊತೆಗೆ 34 ಬಾ ದಂ ಸಂ ಮತ್ತು ಕಲಂ 3(1)(S) SC/ST ACT 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya
error: Content is protected !!