25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಳಿಯ ಗ್ರಾಮದ, ಕೊಜಪ್ಪಾಡಿ ಮನೆಯ, ಗೋಪಾಲ ಪೂಜಾರಿ ಹಾಗೂ ಹೇಮಾವತಿ ದಂಪತಿ ಪುತ್ರ ಯಜ್ಞೇಶ್ ರವರು ಧರ್ಮಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಸ್ವಸ್ಥರಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.

ಅಪಘಾತದಿಂದ ಇವರ ಎರಡು ಕಾಲುಗಳು ಮುರಿದಿದ್ದು, ಎರಡು ಕಾಲುಗಳ ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಇದಕ್ಕೆ ಸುಮಾರು 10 ಲಕ್ಷ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇವರ ತಾಯಿ ಒಂದು ವರ್ಷದ ಹಿಂದೆ ಹೃದಯದ ಚಿಕಿತ್ಸೆಗೆ ಒಳಗಾಗಿದ್ದು ಇದಕ್ಕಾಗಿ ಸುಮಾರು ಹಣವನ್ನು ಈಗಾಗಲೇ ಖರ್ಚು ಮಾಡಿದ್ದಾರೆ. ತಂದೆ ಪೈಂಟರ್ ಆಗಿದ್ದು ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಭರಿಸಲು ಅಶಕ್ತರಾಗಿದ್ದು, ದಾನಿಗಳ ಮೋರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಯಜ್ಞೇಶ್ ರವರ ಶಸ್ತ್ರಚಿಕಿತ್ಸೆಗೆ ನೆರವಾಗಿ ಮೊದಲಿನಂತಾಗಲು ಸಹಕರಿಸೋಣ.

ಸಹಾಯ ಮಾಡುವವರು ಈ ನಂಬರನ್ನು ಸಂಪರ್ಕಿಸಿರಿ 8310879176 (ಗೋಪಾಲ ಪೂಜಾರಿ), Google Pay & Phone pay ನಂಬರ್ 8277257175 (ಯತೀಶ್).

A/c details
Bank of Baroda
A/C no. 83710100018858
IFSC code: BARBOVJBTHA

Related posts

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya
error: Content is protected !!