37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

ಕೊಕ್ಕಡ: ವಿಪರೀತ ಗುಡುಗು-ಸಿಡಿಲಿನಿಂದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸಿ, ಸ್ವೀಚ್ ಬೋರ್ಡ್, ಟಿವಿ ಹಾಗೂ ಇನ್ನಿತರ ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟು ಹೋದ ಘಟನೆ ಜೂನ್ 2ರಂದು ನಡೆದಿದೆ.

ಮನೆಯವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya
error: Content is protected !!