July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

ಕೊಕ್ಕಡ: ವಿಪರೀತ ಗುಡುಗು-ಸಿಡಿಲಿನಿಂದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸಿ, ಸ್ವೀಚ್ ಬೋರ್ಡ್, ಟಿವಿ ಹಾಗೂ ಇನ್ನಿತರ ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟು ಹೋದ ಘಟನೆ ಜೂನ್ 2ರಂದು ನಡೆದಿದೆ.

ಮನೆಯವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya
error: Content is protected !!