24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಇಲ್ಲಿಗೆ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ . ಚಂದ್ರಶೇಖರ ಸಾಲ್ಯಾನ್ ಇವರು ಅಧಿಕೃತವಾಗಿ ಭೇಟಿ ನೀಡಿ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಇತ್ತೀಚಿನ ದಿನಗಳಲ್ಲಿ ಭಜನೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಮಲೋಚನೆ ನಡೆಸಿ , ನಮಗೆ ಮಾತ್ರವಲ್ಲದೆ ಮಕ್ಕಳಿಗೂ ವಿವಿಧತೆಯ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಏಕತೆಯನ್ನು ಕಾಣುವಂತಾಗಲು ನಾವೆಲ್ಲರೂ ಪ್ರೇರಣೆಯಾಗೋಣ ಎಂದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಉಪಾಧ್ಯಕ್ಷರಾದ ಶೇಖರ ಗೌಡ ಕೋರಿಯಾರು ಗೌರವ ಅಧ್ಯಕ್ಷರಾದ ಲಿಂಗಪ್ಪಗೌಡ ಬೆರ್ಕೆ ಕಾರ್ಯದರ್ಶಿ ಶ ಮನೋಜ್ ಕುಮಾರ್ ಕಜೆ ಕೋಶಾಧಿಕಾರಿ ಪಿ. ಬಾಲಕೃಷ್ಣ ಸಾಲಿಯಾನ್ ಲೆಕ್ಕಪರಿಶೋಧಕರಾದ ಹೇಮಂತಗೌಡ ಬೊಟ್ಟು ಹಾಗೂ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಲಿಂಗಪ್ಪಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.

Related posts

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya
error: Content is protected !!