23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಇಲ್ಲಿಗೆ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ . ಚಂದ್ರಶೇಖರ ಸಾಲ್ಯಾನ್ ಇವರು ಅಧಿಕೃತವಾಗಿ ಭೇಟಿ ನೀಡಿ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಇತ್ತೀಚಿನ ದಿನಗಳಲ್ಲಿ ಭಜನೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಮಲೋಚನೆ ನಡೆಸಿ , ನಮಗೆ ಮಾತ್ರವಲ್ಲದೆ ಮಕ್ಕಳಿಗೂ ವಿವಿಧತೆಯ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಏಕತೆಯನ್ನು ಕಾಣುವಂತಾಗಲು ನಾವೆಲ್ಲರೂ ಪ್ರೇರಣೆಯಾಗೋಣ ಎಂದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಉಪಾಧ್ಯಕ್ಷರಾದ ಶೇಖರ ಗೌಡ ಕೋರಿಯಾರು ಗೌರವ ಅಧ್ಯಕ್ಷರಾದ ಲಿಂಗಪ್ಪಗೌಡ ಬೆರ್ಕೆ ಕಾರ್ಯದರ್ಶಿ ಶ ಮನೋಜ್ ಕುಮಾರ್ ಕಜೆ ಕೋಶಾಧಿಕಾರಿ ಪಿ. ಬಾಲಕೃಷ್ಣ ಸಾಲಿಯಾನ್ ಲೆಕ್ಕಪರಿಶೋಧಕರಾದ ಹೇಮಂತಗೌಡ ಬೊಟ್ಟು ಹಾಗೂ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಲಿಂಗಪ್ಪಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.

Related posts

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya
error: Content is protected !!