23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು.

ಮೃತರು ಓರ್ವ ಪುತ್ರ ದ.ಕ .ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ ಸೇರಿದಂತೆ 2 ಗಂಡು 3 ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಒಳಗವನ್ನು ಅಗಲಿದ್ದಾರೆ.

ಮೃತರಿಗೆ ಕರ್ನಾಟಕ ಸರಕಾರ ಸ್ಪೀಕರ್ ಯು.ಟಿ.ಖಾದರ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹಿದಾಯತ್ತುಲ್ಲ ಕೆ.ಎ, ರಕ್ಷಿತ್ ಶಿವರಾಮ್,ಮನ್ ಶರ್ ತಂಙಳ್ ಹಾಗೂ ಪರಪ್ಪು ಮಸೀದಿ ಆಡಳಿತ ಸಮಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!