July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು.

ಮೃತರು ಓರ್ವ ಪುತ್ರ ದ.ಕ .ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ ಸೇರಿದಂತೆ 2 ಗಂಡು 3 ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಒಳಗವನ್ನು ಅಗಲಿದ್ದಾರೆ.

ಮೃತರಿಗೆ ಕರ್ನಾಟಕ ಸರಕಾರ ಸ್ಪೀಕರ್ ಯು.ಟಿ.ಖಾದರ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹಿದಾಯತ್ತುಲ್ಲ ಕೆ.ಎ, ರಕ್ಷಿತ್ ಶಿವರಾಮ್,ಮನ್ ಶರ್ ತಂಙಳ್ ಹಾಗೂ ಪರಪ್ಪು ಮಸೀದಿ ಆಡಳಿತ ಸಮಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Related posts

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya
error: Content is protected !!