ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು.

ಮೃತರು ಓರ್ವ ಪುತ್ರ ದ.ಕ .ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ ಸೇರಿದಂತೆ 2 ಗಂಡು 3 ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಒಳಗವನ್ನು ಅಗಲಿದ್ದಾರೆ.

ಮೃತರಿಗೆ ಕರ್ನಾಟಕ ಸರಕಾರ ಸ್ಪೀಕರ್ ಯು.ಟಿ.ಖಾದರ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹಿದಾಯತ್ತುಲ್ಲ ಕೆ.ಎ, ರಕ್ಷಿತ್ ಶಿವರಾಮ್,ಮನ್ ಶರ್ ತಂಙಳ್ ಹಾಗೂ ಪರಪ್ಪು ಮಸೀದಿ ಆಡಳಿತ ಸಮಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Related posts

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya
error: Content is protected !!