April 2, 2025
ನಿಧನ

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

ಬೆಳ್ತಂಗಡಿ: ನೆರಿಯ ಗ್ರಾಮದ ಕೋಲೋಡಿ ನಿವಾಸಿ ಅವಿವಾಹಿತೆ ವಿಜಯಾ(43) ಎಂಬವರು ತೀವ್ರ ಜ್ವರದಿಂದ ಬಳಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಜ್ವರಕ್ಕೆ ಇವರು ಸ್ಥಳೀಯವಾಗಿ ಔಷಧಿ ಮಾಡಿದ್ದು, ಗುಣಮುಖರಾಗದ ಕಾರಣ ಮಂಗಳೂರಿನ ಆಸ್ಪತ್ರೆಗೆ ಭಾನುವಾರ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Related posts

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya
error: Content is protected !!