29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

ಬೆಳ್ತಂಗಡಿ : ಕಳೆದ 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ನಿವೃತ್ತ ಅನೀಶ್ ಡಿ.ಎಲ್ ಅವರನ್ನು ತೆರೆದ ಜೀಪಿನಲ್ಲಿ ಮೆರವಣಿಗೆಯ ಮೂಲಕ ಅವರನ್ನು ಭವ್ಯ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಮಹಮ್ಮದ್ ರಫಿ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಭಾಪುರ ಮಠ್ ಸೇರಿದಂತೆ ಗಣ್ಯರು ಪುಷ್ಪ ಗುಚ್ಚನೀಡಿ ಅವರನ್ನು ಸ್ವಾಗತಿಸಿದರು.

ಕೆ.ಎಸ್. ಎಂ.ಸಿ ಎ ಧರ್ಮಸ್ಥಳ ವಲಯ ಅಧ್ಯಕ್ಷ ಜೈಸನ್ ಪಟ್ಟೇರಿ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎ.ಜೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಹಿರಿಯ ಮುಖಂಡರಾದ ರಾಜಶೇಖರ ಅಜ್ರಿ, ಭರತ್ ಬಂಗಾಡಿ, ವಿವಿಧ ಸಂಘಟನೆಗಳ ಮುಖಂಡರುಗಳಾದ ರೋಯಿ ಪುದುವೆಟ್ಟು, ಜಾರ್ಜ್ ಕಾಂಜಾಲ್, ದಾಯಾನಂದ ಬೆಳಾಲು, ರೋಬಿನ್ ಓಡಂಪಳ್ಳಿ, ರೆಜಿ ಬೆಳ್ತಂಗಡಿ, ಅಜಯ್ ಎ.ಜೆ, ಬಿ.ಕೆ ವಸಂತ್, ಸೆಬಾಸ್ಟಿಯನ್ ಬಂಗಾಡಿ, ಶೇಖರ ಲಾಯಿಲ, ಜೇಮ್ಸ್ ಕೆ.ಜೆ, ಹಾಗೂ ಇತರರು ಇದ್ದರು.

Related posts

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!