29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯುತ್ತಿದ್ದು, ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಸತೀಶ್ ಕೆ. ಬಂಗೇರ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya
error: Content is protected !!