September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯುತ್ತಿದ್ದು, ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಸತೀಶ್ ಕೆ. ಬಂಗೇರ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya
error: Content is protected !!