24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಸಮಸ್ಯೆ

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು 110 ಕಿಮೀ. ಕ್ರಮಿಸಿ ಮತ ಚಲಾಯಿಸಿದರು.

Related posts

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya
error: Content is protected !!