23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಸಾಧಕರು

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್‌ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ AII Indian Rank (AIR)ನಲ್ಲಿ 191ನೇ ರ್‍ಯಾಂಕ್ ಪಡೆದಿರುವ ಶಾಲೆಯ ಹಳೆ ವಿದ್ಯಾರ್ಥಿನಿ ಡಾl ಶಿವಾನಿ ಎಂ.ಡಿ ಇವರಿಗೆ ಅಭಿನಂದನಾ ಕಾರ್ಯಕ್ರಮ ಜೂ3 ರಂದು ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಯೋಜಿಸಲಾಗಿತ್ತು.

“ಪಠ್ಯದ ಜೊತೆಗೆ ಶಾಲೆಯ ಪ್ರತಿಯೊಂದು ಕ್ಷಣಗಳ ಪ್ರಯೋಜನವನ್ನು ಪಡೆಯಿರಿ” ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಜೈನ್ ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶ್ರೀಮತಿ ನೀತು ಪ್ರಸಾದ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya
error: Content is protected !!