25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

ಉಜಿರೆ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (೨೧ವ) ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ವಥ್ ರವರು ಜೂ.2ರಂದು ಉಜಿರೆ ಗ್ರಾಮದ ಮೇಲಿನ ಮಚಾರು ಎಂಬಲ್ಲಿರುವಾಗ ಕರುಣಾಕರ ಗೌಡ, ನಿತಿನ್ ಮತ್ತು ಹಾಗೂ ಇನ್ನೊಬ್ಬ ವ್ಯಕ್ತಿ ಬಂದಿದ್ದಾರೆ. ಅವರಲ್ಲಿ ಕರುಣಾಕರ ಗೌಡ ಎಂಬವರು ಅಶ್ವಥ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅಶ್ವತ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 64/2024, ಕಲಂ: 341,323,324,ಜೊತೆಗೆ 34 ಬಾ ದಂ ಸಂ ಮತ್ತು ಕಲಂ 3(1)(S) SC/ST ACT 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya
error: Content is protected !!