25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

ಯಕ್ಷಭಾರತಿ ಸಂಸ್ಥೆ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡ್‌ನ ಶ್ರೀಮಾತಾದಲ್ಲಿ ನಡೆಯುತ್ತಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಈ ಶೈಕ್ಷಣಿಕ ವರ್ಷದ ನಾಟ್ಯ ತರಗತಿಯು ಜೂ.2ರಂದು ಆರಂಭವಾಯಿತು.

ಹವ್ಯಾಸಿ ಯಕ್ಷಗಾನ ಕಲಾವಿದರಾದ ನಾರಾಯಣ ಭಟ್ ಬಾಸಮೆ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ತರಬೇತಿ ಕೇಂದ್ರದ ಗುರು ಖ್ಯಾತ ಕಲಾವಿದ ಚಂದ್ರಶೇಖರ ಧರ್ಮಸ್ಥಳ, ಸಂಸ್ಥೆಯ ಜೊತೆ ಕಾರ್ಯದರ್ಶಿ ಭವ್ಯ ಹೊಳ್ಳ, ಟ್ರಸ್ಟಿ ಗುರುಪ್ರಸಾದ್, ಸಂಚಾಲಕ ಮಹೇಶ ಕನ್ಯಾಡಿ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya
error: Content is protected !!