ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

ಯಕ್ಷಭಾರತಿ ಸಂಸ್ಥೆ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡ್‌ನ ಶ್ರೀಮಾತಾದಲ್ಲಿ ನಡೆಯುತ್ತಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಈ ಶೈಕ್ಷಣಿಕ ವರ್ಷದ ನಾಟ್ಯ ತರಗತಿಯು ಜೂ.2ರಂದು ಆರಂಭವಾಯಿತು.

ಹವ್ಯಾಸಿ ಯಕ್ಷಗಾನ ಕಲಾವಿದರಾದ ನಾರಾಯಣ ಭಟ್ ಬಾಸಮೆ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.

ತರಬೇತಿ ಕೇಂದ್ರದ ಗುರು ಖ್ಯಾತ ಕಲಾವಿದ ಚಂದ್ರಶೇಖರ ಧರ್ಮಸ್ಥಳ, ಸಂಸ್ಥೆಯ ಜೊತೆ ಕಾರ್ಯದರ್ಶಿ ಭವ್ಯ ಹೊಳ್ಳ, ಟ್ರಸ್ಟಿ ಗುರುಪ್ರಸಾದ್, ಸಂಚಾಲಕ ಮಹೇಶ ಕನ್ಯಾಡಿ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಪೆರಿಂಜೆ: ಗೀತಾ ನಿಧನ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!