ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಮಾಚಾರು ಇದರ ಆಶ್ರಯದಲ್ಲಿ ಮತ್ತು ಊರವರ ಸಹಕಾರದೊಂದಿಗೆ ಶ್ರೀ ಸತ್ಯ ನಾರಾಯಣ ಪೂಜೆ ಕಾರ್ಯಕ್ರಮ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲಾ ಸದಸ್ಯರ ಊರವರ ಸಹಕಾರದೊಂದಿಗೆ ನಡೆಸಲಾಯಿತು.

ಶ್ರೀ ಲಕ್ಷೀ ಜನಾರ್ಧನ ಕುಣಿತ ಭಜನಾ ಮಂಡಳಿಯ ಮಕ್ಕಳಿಂದ ಕುಣಿತ ಭಜನೆಯನ್ನು ಸಮಿತಿ ಅಧ್ಯಕ್ಷರು ಗಿರಿರಾಜ ಬಾರಿತ್ತಾಯರವರು ಮತ್ತು ಒಕ್ಕೂಟದ ಪದಾಧಿಕಾರಿಗಳು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಇಳಂತಿಲ ಪಂಚಾಯತ್‌ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಸಂಜೀವ ನಾಯ್ಕ್ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಲೋಕಯ್ಯ ನಾಯ್ಕ್ ರವರಿಗೆ ವಿಶೇಷವಾಗಿ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೋಕೆಸ್ತಾ ಶರತ್‌ಕೃಷ್ಣ ಪಡ್ವೆಟ್ನಾಯ, ಪೂಜಾ ಸಮಿತಿ ಅಧ್ಯಕ್ಷ ಗಿರಿರಾಜ ಬಾರಿತ್ತಾಯ, ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಸುರೇಂದ್ರ, ವಲಯ ಮೇಲ್ವಿಚಾರಕರು, ಒಕ್ಕೂಟದ ನೂತನ ನಿಕಟ ಪೂರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಎಸ್‌ಡಿಎಂ ನ್ಯಾಚುರೋಪತಿ & ಯೋಗ ಸಂಸ್ಥೆಗಳ ನಿರ್ದೇಶಕರಾಗಿ ನೇಮಕಗೊಂಡ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!