July 23, 2026
ಅಪಘಾತಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಳಿಯ ಗ್ರಾಮದ, ಕೊಜಪ್ಪಾಡಿ ಮನೆಯ, ಗೋಪಾಲ ಪೂಜಾರಿ ಹಾಗೂ ಹೇಮಾವತಿ ದಂಪತಿ ಪುತ್ರ ಯಜ್ಞೇಶ್ ರವರು ಧರ್ಮಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಸ್ವಸ್ಥರಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.

ಅಪಘಾತದಿಂದ ಇವರ ಎರಡು ಕಾಲುಗಳು ಮುರಿದಿದ್ದು, ಎರಡು ಕಾಲುಗಳ ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಇದಕ್ಕೆ ಸುಮಾರು 10 ಲಕ್ಷ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇವರ ತಾಯಿ ಒಂದು ವರ್ಷದ ಹಿಂದೆ ಹೃದಯದ ಚಿಕಿತ್ಸೆಗೆ ಒಳಗಾಗಿದ್ದು ಇದಕ್ಕಾಗಿ ಸುಮಾರು ಹಣವನ್ನು ಈಗಾಗಲೇ ಖರ್ಚು ಮಾಡಿದ್ದಾರೆ. ತಂದೆ ಪೈಂಟರ್ ಆಗಿದ್ದು ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಭರಿಸಲು ಅಶಕ್ತರಾಗಿದ್ದು, ದಾನಿಗಳ ಮೋರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಯಜ್ಞೇಶ್ ರವರ ಶಸ್ತ್ರಚಿಕಿತ್ಸೆಗೆ ನೆರವಾಗಿ ಮೊದಲಿನಂತಾಗಲು ಸಹಕರಿಸೋಣ.

ಸಹಾಯ ಮಾಡುವವರು ಈ ನಂಬರನ್ನು ಸಂಪರ್ಕಿಸಿರಿ 8310879176 (ಗೋಪಾಲ ಪೂಜಾರಿ), Google Pay & Phone pay ನಂಬರ್ 8277257175 (ಯತೀಶ್).

A/c details
Bank of Baroda
A/C no. 83710100018858
IFSC code: BARBOVJBTHA

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya
error: Content is protected !!