25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಳಿಯ ಗ್ರಾಮದ, ಕೊಜಪ್ಪಾಡಿ ಮನೆಯ, ಗೋಪಾಲ ಪೂಜಾರಿ ಹಾಗೂ ಹೇಮಾವತಿ ದಂಪತಿ ಪುತ್ರ ಯಜ್ಞೇಶ್ ರವರು ಧರ್ಮಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಸ್ವಸ್ಥರಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.

ಅಪಘಾತದಿಂದ ಇವರ ಎರಡು ಕಾಲುಗಳು ಮುರಿದಿದ್ದು, ಎರಡು ಕಾಲುಗಳ ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಇದಕ್ಕೆ ಸುಮಾರು 10 ಲಕ್ಷ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇವರ ತಾಯಿ ಒಂದು ವರ್ಷದ ಹಿಂದೆ ಹೃದಯದ ಚಿಕಿತ್ಸೆಗೆ ಒಳಗಾಗಿದ್ದು ಇದಕ್ಕಾಗಿ ಸುಮಾರು ಹಣವನ್ನು ಈಗಾಗಲೇ ಖರ್ಚು ಮಾಡಿದ್ದಾರೆ. ತಂದೆ ಪೈಂಟರ್ ಆಗಿದ್ದು ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಭರಿಸಲು ಅಶಕ್ತರಾಗಿದ್ದು, ದಾನಿಗಳ ಮೋರೆ ಹೋಗಿದ್ದಾರೆ. ಸಹೃದಯಿ ದಾನಿಗಳು ಯಜ್ಞೇಶ್ ರವರ ಶಸ್ತ್ರಚಿಕಿತ್ಸೆಗೆ ನೆರವಾಗಿ ಮೊದಲಿನಂತಾಗಲು ಸಹಕರಿಸೋಣ.

ಸಹಾಯ ಮಾಡುವವರು ಈ ನಂಬರನ್ನು ಸಂಪರ್ಕಿಸಿರಿ 8310879176 (ಗೋಪಾಲ ಪೂಜಾರಿ), Google Pay & Phone pay ನಂಬರ್ 8277257175 (ಯತೀಶ್).

A/c details
Bank of Baroda
A/C no. 83710100018858
IFSC code: BARBOVJBTHA

Related posts

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!