September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

ಕೊಕ್ಕಡ: ವಿಪರೀತ ಗುಡುಗು-ಸಿಡಿಲಿನಿಂದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸಿ, ಸ್ವೀಚ್ ಬೋರ್ಡ್, ಟಿವಿ ಹಾಗೂ ಇನ್ನಿತರ ಗೃಹೋಪಯೋಗಿ ಸಾಮಾಗ್ರಿಗಳು ಸುಟ್ಟು ಹೋದ ಘಟನೆ ಜೂನ್ 2ರಂದು ನಡೆದಿದೆ.

ಮನೆಯವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!