July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು.

ಮೃತರು ಓರ್ವ ಪುತ್ರ ದ.ಕ .ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ ಸೇರಿದಂತೆ 2 ಗಂಡು 3 ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಒಳಗವನ್ನು ಅಗಲಿದ್ದಾರೆ.

ಮೃತರಿಗೆ ಕರ್ನಾಟಕ ಸರಕಾರ ಸ್ಪೀಕರ್ ಯು.ಟಿ.ಖಾದರ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹಿದಾಯತ್ತುಲ್ಲ ಕೆ.ಎ, ರಕ್ಷಿತ್ ಶಿವರಾಮ್,ಮನ್ ಶರ್ ತಂಙಳ್ ಹಾಗೂ ಪರಪ್ಪು ಮಸೀದಿ ಆಡಳಿತ ಸಮಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Related posts

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya
error: Content is protected !!