September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

ಧರ್ಮಸ್ಥಳ: ಕಲ್ಲೇರಿಯಲ್ಲಿ ರಾವ್ ಅಂಡ್ ರಾವ್ ಇಂಜಿನಿಯರಿಂಗ್ ವರ್ಕ್ ನ ಲೇತ್ ವರ್ಕ‌ರ್ ನಾಗೇಶ್ (56ವ) ರವರು ಜೂನ್ 2 ರಂದು ದೊಂಡೋಲೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ನಳಿನಿ, ಪುತ್ರರಾದ ನಯನ್, ಸಚಿನ್, ಮಗಳು ಕಾವ್ಯ, ಅಳಿಯ ಯಶೋದರ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ನಾಗೇಶ್ ರವರ ಮಗ ನಯನ್ ಕುಮಾರ್ ಉದ್ಯೋಗ ನಿಮಿತ್ತ ವಿದೇಶದಲ್ಲಿರುವುದರಿಂದ ನಾಗೇಶ್ ರವರ ಮೃತದೇಹದ ಅಂತಿಮ ಸಂಸ್ಕಾರ ಜೂನ್ 4ರಂದು ನಡೆಯಲಿದೆ.

Related posts

ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷದ್ರುವ ದಶಮಾನೋತ್ಸವಕ್ಕೆ ರೂ. 10 ಲಕ್ಷ ದೇಣಿಗೆ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya
error: Content is protected !!