July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

ಧರ್ಮಸ್ಥಳ: ಕಲ್ಲೇರಿಯಲ್ಲಿ ರಾವ್ ಅಂಡ್ ರಾವ್ ಇಂಜಿನಿಯರಿಂಗ್ ವರ್ಕ್ ನ ಲೇತ್ ವರ್ಕ‌ರ್ ನಾಗೇಶ್ (56ವ) ರವರು ಜೂನ್ 2 ರಂದು ದೊಂಡೋಲೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ನಳಿನಿ, ಪುತ್ರರಾದ ನಯನ್, ಸಚಿನ್, ಮಗಳು ಕಾವ್ಯ, ಅಳಿಯ ಯಶೋದರ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ನಾಗೇಶ್ ರವರ ಮಗ ನಯನ್ ಕುಮಾರ್ ಉದ್ಯೋಗ ನಿಮಿತ್ತ ವಿದೇಶದಲ್ಲಿರುವುದರಿಂದ ನಾಗೇಶ್ ರವರ ಮೃತದೇಹದ ಅಂತಿಮ ಸಂಸ್ಕಾರ ಜೂನ್ 4ರಂದು ನಡೆಯಲಿದೆ.

Related posts

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya
error: Content is protected !!