April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಮೊರ್ತಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಎಂ., ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ರೋಹಿಣಿ ಕೆ., ಟ್ರಸ್ಟಿಗಳಾದ ಹರೀಶ್ ಕಾರಿಂಜ, ಗಣೇಶ್ ನಾವೂರು, ತನಿಯಪ್ಪ ನಲ್ಕೆ, ತಿಮ್ಮಪ್ಪ ಗೋಲ್ತರ, ಶ್ರೀಮತಿ ಪೂರ್ಣಿಮ ಧರ್ಣಪ್ಪ ಮೂಲ್ಯ, ನಾವೂರಿನ ವೈದ್ಯರಾದ ಡಾ| ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

ಕಳೆದ 8 ವರ್ಷಗಳಿಂದ ಪ್ರತಿ ಬುಧವಾರ ನಾವೂರು ದೇವಸ್ಥಾನದಲ್ಲಿ ಭಗವದ್ಗೀತಾ ಪಾಠ-ಪಠಣ ತರಗತಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈಗಾಗಲೇ 12 ಹಾಗೂ 15 ಅಧ್ಯಾಯವನ್ನು ಕಂಠಪಾಠ ಮಾಡಿರುತ್ತಾರೆ. ಈ ವರ್ಷ 16 ಅಧ್ಯಾಯದ ಪಾಠ ಮುಂದುವರಿಯಲಿದ್ದು ಊರಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

Related posts

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya
error: Content is protected !!