23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

ಬೆಳ್ತಂಗಡಿ : ಕಳೆದ 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ನಿವೃತ್ತ ಅನೀಶ್ ಡಿ.ಎಲ್ ಅವರನ್ನು ತೆರೆದ ಜೀಪಿನಲ್ಲಿ ಮೆರವಣಿಗೆಯ ಮೂಲಕ ಅವರನ್ನು ಭವ್ಯ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಮಹಮ್ಮದ್ ರಫಿ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಭಾಪುರ ಮಠ್ ಸೇರಿದಂತೆ ಗಣ್ಯರು ಪುಷ್ಪ ಗುಚ್ಚನೀಡಿ ಅವರನ್ನು ಸ್ವಾಗತಿಸಿದರು.

ಕೆ.ಎಸ್. ಎಂ.ಸಿ ಎ ಧರ್ಮಸ್ಥಳ ವಲಯ ಅಧ್ಯಕ್ಷ ಜೈಸನ್ ಪಟ್ಟೇರಿ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎ.ಜೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಹಿರಿಯ ಮುಖಂಡರಾದ ರಾಜಶೇಖರ ಅಜ್ರಿ, ಭರತ್ ಬಂಗಾಡಿ, ವಿವಿಧ ಸಂಘಟನೆಗಳ ಮುಖಂಡರುಗಳಾದ ರೋಯಿ ಪುದುವೆಟ್ಟು, ಜಾರ್ಜ್ ಕಾಂಜಾಲ್, ದಾಯಾನಂದ ಬೆಳಾಲು, ರೋಬಿನ್ ಓಡಂಪಳ್ಳಿ, ರೆಜಿ ಬೆಳ್ತಂಗಡಿ, ಅಜಯ್ ಎ.ಜೆ, ಬಿ.ಕೆ ವಸಂತ್, ಸೆಬಾಸ್ಟಿಯನ್ ಬಂಗಾಡಿ, ಶೇಖರ ಲಾಯಿಲ, ಜೇಮ್ಸ್ ಕೆ.ಜೆ, ಹಾಗೂ ಇತರರು ಇದ್ದರು.

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya
error: Content is protected !!