22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

ಬೆಳ್ತಂಗಡಿ : ಕಳೆದ 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ನಿವೃತ್ತ ಅನೀಶ್ ಡಿ.ಎಲ್ ಅವರನ್ನು ತೆರೆದ ಜೀಪಿನಲ್ಲಿ ಮೆರವಣಿಗೆಯ ಮೂಲಕ ಅವರನ್ನು ಭವ್ಯ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಮಹಮ್ಮದ್ ರಫಿ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಭಾಪುರ ಮಠ್ ಸೇರಿದಂತೆ ಗಣ್ಯರು ಪುಷ್ಪ ಗುಚ್ಚನೀಡಿ ಅವರನ್ನು ಸ್ವಾಗತಿಸಿದರು.

ಕೆ.ಎಸ್. ಎಂ.ಸಿ ಎ ಧರ್ಮಸ್ಥಳ ವಲಯ ಅಧ್ಯಕ್ಷ ಜೈಸನ್ ಪಟ್ಟೇರಿ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎ.ಜೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಹಿರಿಯ ಮುಖಂಡರಾದ ರಾಜಶೇಖರ ಅಜ್ರಿ, ಭರತ್ ಬಂಗಾಡಿ, ವಿವಿಧ ಸಂಘಟನೆಗಳ ಮುಖಂಡರುಗಳಾದ ರೋಯಿ ಪುದುವೆಟ್ಟು, ಜಾರ್ಜ್ ಕಾಂಜಾಲ್, ದಾಯಾನಂದ ಬೆಳಾಲು, ರೋಬಿನ್ ಓಡಂಪಳ್ಳಿ, ರೆಜಿ ಬೆಳ್ತಂಗಡಿ, ಅಜಯ್ ಎ.ಜೆ, ಬಿ.ಕೆ ವಸಂತ್, ಸೆಬಾಸ್ಟಿಯನ್ ಬಂಗಾಡಿ, ಶೇಖರ ಲಾಯಿಲ, ಜೇಮ್ಸ್ ಕೆ.ಜೆ, ಹಾಗೂ ಇತರರು ಇದ್ದರು.

Related posts

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!