September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

ಮಚ್ಚಿನ: ಗುರುವಾಯನಕೆರೆ ಯೋಜನ ಕಛೇರಿ ವ್ಯಾಪ್ತಿಯ ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಜೂ.5ರಂದು ನಡೆಯಲಿರುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಗಿಡ ನಾಟಿ ಕಾರ್ಯಕ್ರಮಕ್ಕೆ ಹೊಂಡ ರಚನೆ, ಶಾಲಾ ಕೈತೋಟ ರಚನೆ, ಮಡಂತ್ಯಾರು ಹಾಗೂ ಮಚ್ಚಿನ, ಪಾಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರ ನೇತೃತ್ವದಲ್ಲಿ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕ ಸುಭಾಷ್, ಸೇವಾ ಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಮಡಂತ್ಯಾರು ಘಟಕದ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ಯೋಗೀಶ್ ಕೋಡ್ಲಕ್ಕೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಸತೀಶ್ ಆಚಾರ್ಯ ಮತ್ತು ಮಚ್ಚಿನ -ಪಾಲಡ್ಕ ಘಟಕದ ಪ್ರಭಾಕರ ಮುದಲಡ್ಕ, ಹೊನ್ನಪ್ಪ ಮೂಲ್ಯ, ಜಯ ಪೂಜಾರಿ, ಅವಿನಾಶ್ ಶ್ರಮದಾನದಲ್ಲಿ ಸಹಕರಿಸಿದರು.

Related posts

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya
error: Content is protected !!