September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಆರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 331149

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 252494

ಅಂತರ- 78655

ನೋಟಾ – 10726

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
error: Content is protected !!