July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

ಬೆಳ್ತಂಗಡಿ: ಬಹಳಷ್ಟು ಕುತೂಹಲ ಕೆರಳಿಸಿದ್ದ ದ.ಕ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟರವರು 149208 ಭಾರಿ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಆರಂಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಸುಮಾರು 149208 ಮತಗಳ ಅಂತರದಿಂದ ಹಿಂದಿಕ್ಕಿ ಬ್ರಿಜೇಶ್ ಚೌಟರವರ ಜಯಭೇರಿ ಭಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 764132 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿರವರು 614924 ಮತಗಳನ್ನು ಪಡೆದು ಹೀನಾಯ ಸೋಲು ಪಡೆದಿದ್ದಾರೆ.

  • ಕಾಂತಪ್ಪ ಅಲಂಗಾರ್ (ಬಿಎಸ್‌ಪಿ) – 4232
  • ದುರ್ಗಾ ಪ್ರಸಾದ್ (ಕರುನಾಡ ಸೇವಕರ ಪಕ್ಷ) – 2592
  • ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ)- 1901
  • ಮ್ಯಾಕ್ಸಿ ಪಿಂಟೊ (ಪಕ್ಷೇತರ)- 1690
  • ಪ್ರಜಾಕೀಯ ಮನೋಹರ್ (ಯುಪಿಪಿ)- 971
  • ದೀಪಕ್ ರಾಜೇಶ್ (ಪಕ್ಷೇತರ)- 976
  • ರಂಜಿನಿ (ಕೆ.ಆರ್.ಎಸ್) -776
  • ನೋಟಾ – 23576

Related posts

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya
error: Content is protected !!