23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ. ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಶಾಸಕ ಹರೀಶ್ ಪೂಂಜ ಮನದಾಳದ ಕೃತಜ್ಞತೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!