23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ನಡೆದ ಗಲಾಟೆಯಲ್ಲಿ ಮಾರಾಕಾಯುಧದ ಏಟು ತಗಲಿ ವ್ಯಕ್ತಿಯೋರ್ವ ಗಂಭೀರಗಾಯಗೊಂಡ ಘಟನೆ ಜೂ.೪ರಂದು ಸಂಜೆ ಸಂಭವಿಸಿದೆ.

ಕಳೆಂಜ ಗ್ರಾಮದ ನಿಡ್ಡಾಜೆ ನಿವಾಸಿ, ಕಾರ್ಯರ್ತಡ್ಕದಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿರುವ ರಾಜೇಶ್ ಮಾರಾಕಾಯುಧದಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯರ್ತಡ್ಕ ಕಜೆ ನಿವಾಸಿ ಗ್ರಾ.ಪಂ ಮಾಜಿ ಸದಸ್ಯ ಕುಶಾಲಪ್ಪ ಗೌಡ ಎಂಬಾತ ಹಲ್ಲೆ ನಡೆಸಿದ ಆರೋಪಕ್ಕೆ ಒಳಗಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿನಿಯರಿಗೆ ಹೆಚ್‌ಪಿವಿ ಲಸಿಕೆಯ ಕುರಿತ ಮಾಹಿತಿ ಕಾರ್ಯಗಾರ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya
error: Content is protected !!