23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

ಗೇರುಕಟ್ಟೆ : ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗೇರುಕಟ್ಟೆ ಇವರಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ “ಕೊಡುಗೆಯಾಗಿ ನೀಡಲಾಯಿತು.


ಈ ಸಂದರ್ಭದಲ್ಲಿ ಒಡಿಯೂರು ಗ್ರಾಮ ವಿಕಾಸ ಯೋಜನೆ ಬೆಳ್ತಂಗಡಿ ತಾಲೂಕು ಮೇಲ್ವಿಚಾರಕರ ಯಶೋದರ ಸಾಲಿಯನ್, ಗ್ರಾಮದ ಸೇವಾ ದೀಕ್ಷಿತರಾದ ಗಿರಿಜಾ, ಪಣೆಜಾಲು ಸೇವಾ ಕ್ಷೇತ್ರ ಸೇವಾ ದೀಕ್ಷಿತರಾದ ಚೈತ್ರ, ಗೇರುಕಟ್ಟೆ ಘಟಕ ಸಮಿತಿಯ ಅಧ್ಯಕ್ಷೆ ರೇವತಿ ಶೆಟ್ಟಿ ಮತ್ತು ಪದಾಧಿಕಾರಿಗಳು. ಗೇರು ಕಟ್ಟೆ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ್ , ಕಾರ್ಯದರ್ಶಿ ರಂಜನ್ ಎಚ್. , ಲೆಕ್ಕ ಪರಿಶೋಧಕರದ ಶೇಖರ್ ನಾಯ್ಕ್. ಉಪಾಧ್ಯಕ್ಷರಾದ ಕರುಣಾಕರ ಕೊರಂಜ, ಜೊತೆ ಕಾರ್ಯದರ್ಶಿ ಪುರಂದರ ಜಿ
ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya
error: Content is protected !!