September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

ಬೆಳ್ತಂಗಡಿ: ದ.ಕ ಲೋಕಸಭಾ ಚುನಾವಣೆಯಲ್ಲಿ ಭಾರಿ ಅಂತರದಿಂದ ಜಯ ಗಳಿಸಿದ ಬಿಜೆಪಿ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ಅವರು ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya
error: Content is protected !!