24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಐದನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 242383

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 191930

ಅಂತರ- 50453

ನೋಟಾ – 7,780

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!