April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಆರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 331149

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 252494

ಅಂತರ- 78655

ನೋಟಾ – 10726

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya
error: Content is protected !!