27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಆರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 331149

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 252494

ಅಂತರ- 78655

ನೋಟಾ – 10726

Related posts

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!