23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಒಂಭತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 402107

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 305093

ಅಂತರ- 97014

ನೋಟಾ – 12734

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

Suddi Udaya
error: Content is protected !!