29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಹನ್ನೇರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 505711

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 388721

ಅಂತರ- 1,16,990

ನೋಟಾ – 15383

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!