23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

ಬೆಳ್ತಂಗಡಿ: ಬಹಳಷ್ಟು ಕುತೂಹಲ ಕೆರಳಿಸಿದ್ದ ದ.ಕ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟರವರು 149208 ಭಾರಿ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಆರಂಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಸುಮಾರು 149208 ಮತಗಳ ಅಂತರದಿಂದ ಹಿಂದಿಕ್ಕಿ ಬ್ರಿಜೇಶ್ ಚೌಟರವರ ಜಯಭೇರಿ ಭಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 764132 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿರವರು 614924 ಮತಗಳನ್ನು ಪಡೆದು ಹೀನಾಯ ಸೋಲು ಪಡೆದಿದ್ದಾರೆ.

  • ಕಾಂತಪ್ಪ ಅಲಂಗಾರ್ (ಬಿಎಸ್‌ಪಿ) – 4232
  • ದುರ್ಗಾ ಪ್ರಸಾದ್ (ಕರುನಾಡ ಸೇವಕರ ಪಕ್ಷ) – 2592
  • ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ)- 1901
  • ಮ್ಯಾಕ್ಸಿ ಪಿಂಟೊ (ಪಕ್ಷೇತರ)- 1690
  • ಪ್ರಜಾಕೀಯ ಮನೋಹರ್ (ಯುಪಿಪಿ)- 971
  • ದೀಪಕ್ ರಾಜೇಶ್ (ಪಕ್ಷೇತರ)- 976
  • ರಂಜಿನಿ (ಕೆ.ಆರ್.ಎಸ್) -776
  • ನೋಟಾ – 23576

Related posts

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!